Fire accident: Explosion in fireworks factory.. Two burnt

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಹೈದ್ರಾಬಾದ್: ಇಲ್ಲಿ ಹೃದಯ ತಲ್ಲಣಗೊಳಿಸುವ ಅಪಘಾತವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮೂರು ವರ್ಷದ ಮಗು ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದೆ. ಕೃಷ್ಣ ಎಂಬ ಆ ತಂದೆ ಲಾರಿ ಚಲಾಯಿಸಲು ಹೊರಟಾಗ ಮಗು ಮರದ ಬದಿಯಲ್ಲಿ ನಿಂತಿತ್ತು. ಅದು ಆ ತಂದೆಗೆ ಕಾಣಿಸಿರಲಿಲ್ಲ.

ಈ ಮಧ್ಯೆ ಆ ಮಗು ತಂದೆಯ ಬಳಿಗೆ ಓಡಿ ಬಂದಿದೆ. ಈ ಸಂದರ್ಭದಲ್ಲಿ ಮಗುವಿಗೆ ಡಿಕ್ಕಿ ಹೊಡೆದು ಮಗು ಸಾವನ್ನಪ್ಪಿದೆ. ಅಂದಹಾಗೇ ಮೃತ ಮಗುವಿನ ಹೆಸರು ವಿಘ್ನೇಶ್.

ಆಂಧ್ರಪ್ರದೇಶದ ಈ ಕುಟುಂಬ ಉದ್ಯೋಗಕ್ಕಾಗಿ ಹೈದರಾಬಾದ್ ಗೆ ಬಂದಿತ್ತು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಈ ಮನೆಯಲ್ಲಿ ವಾಹನವನ್ನು ತೆಗೆಯುವಾಗ ಅಥವಾ ವಾಹನ ಚಲಾಯಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ನಾಗರಿಕರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಕೃಷ್ಣ ನದಿಯಲ್ಲಿ ಶವ ಪತ್ತೆ

ಮಕ್ಕಳು ಹೆತ್ತವರನ್ನು ಕಂಡ ಕೂಡಲೇ ಓಡೋಡಿ ಬರುತ್ತಾರೆ. ಮತ್ತು ಅವರಿಗೆ ಚಾಲನೆಯ ಬಗ್ಗೆ ಜ್ಞಾನ ಇರುವುದಿಲ್ಲ. ಆದ್ದರಿಂದ ಎಲ್ಲಾ ಹೆತ್ತವರು ಈ ಕುರಿತಂತೆ ಜಾಗರೂಕರಾಗಿರಬೇಕು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ