The Jatra Mahotsava of the village deity of Nagabena was celebrated in a grand manner

ಅದ್ಧೂರಿಯಿಂದ ಜರುಗಿದ ನಾಗಬೇನಾಳ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ

ಅದ್ಧೂರಿಯಿಂದ ಜರುಗಿದ ನಾಗಬೇನಾಳ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ: ಸರ್ವ ಧರ್ಮದವರು ಸೇರಿ ನಾಗಬೇನಾಳ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಿಂದ ನಡೆಸಿದರು.

ಹಂದರ ಎಲೆಯನ್ನು ಚೆಕ್ ಪೋಸ್ಟ ಎಂಬ ಸ್ಥಳದಿಂದ ನಾಗಬೇನಾಳವರೆಗೂ ಸರಿಸುಮಾರು 2 ಕಿಲೋಮೀಟರ್ DJ ಮೂಲಕ ನೃತ್ಯ ಮಾಡುವುದರ ಮೂಲಕ ತೆಗೆದಕೊಂಡು ಬಂದರು.

ಬಂಜಾರಾ ಸಮಾಜದ ನಾಗಬೇನಾಳ ತಾಂಡವರಾರು, ತಾಯಿ ಗ್ರಾಮ ದೇವತೆ ದ್ಯಾಮವ್ವಾದೇವಿ ಮತ್ತು ಗಡ್ಡಿ ಗದ್ಯಮದೇವಿಯ ಹಂದರ ಹಾಕುವ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವೈಕ್ಯತೆ ತೋರಿದರು.

ಇದೇ ಸಂದರ್ಭದಲ್ಲಿ ಕೃಷ್ಣಪ್ಪ ನಾಯಕ್, ಗಂಗಪ್ಪ ಸಂಗನ ಗೌಡ್ರು ಪಾಟೀಲ್, ಶಂಕ್ರಪ್ಪ ಗುರಿಕಾರ, ಭೀಮಪ್ಪ ಗುರಿಕಾರ್, ಭೀಮಪ್ಪ ರಕ್ಕಸಗಿ, ಮಲ್ಲಿಕಾರ್ಜುನ ಗುತ್ತಿಹಾಳ, ಬಸಪ್ಪ ಚಳಗೇರಿ, ಬಸವರಾಜ್ ಹುತಾನಾಳ, ಆನಂದ ನಾಯಕ್, ಟೋಪಣ್ಣ ಕಾರಭಾರಿ, ಕೃಷ್ಣ್ ನಾಯಕ್, ರಘು ಪವರ್, ವೆಂಕಟೇಶ್ ನಾಯಕ್, ಮಂಜುನಾಥ, ಜಗನಾಥ ನಾಯಕ್, ಜಗದೇವ ನಾಯಕ್, ಸುರೇಶ ರಾಠೋಡ, ಲಕ್ಷ್ಮಣ್ ರಾಠೋಡ, ಹಿರು ನಾಯಕ, ಮಂಜುನಾಥ ಪೂಜಾರಿ, ಜೀವಲಾ ನಾಯಕ್, ವೆಂಕಟೇಶ್.ಎಸ್ ನಾಯಕ್, ಶಶಿಕಾಂತ ನಾಯಕ್, ಶಿವನಂದ ಪವರ್. ಹಾಗೂ ಯುವಕ ಮಂಡಳಿ ಇದ್ದರು.

ವರದಿ : ಶಿವು ರಾಠೋಡ

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು