The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ