The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ