The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ