Murder Case: ಪೆಟ್ರೋಲ್ ಎರಚಿ ಯುವ ಉದ್ಯಮಿ ಕೊಲೆ ಪ್ರಕರಣ.. 2ನೇ ಆರೋಪಿ ಬಂಧಿಸಿ ಸ್ಥಳ ಮಹಜರು ಮಾಡಿದ ಖಾಕಿ‌ ಪಡೆ

Murder Case: ಪೆಟ್ರೋಲ್ ಎರಚಿ ಯುವ ಉದ್ಯಮಿ ಕೊಲೆ ಪ್ರಕರಣ.. 2ನೇ ಆರೋಪಿ ಬಂಧಿಸಿ ಸ್ಥಳ ಮಹಜರು ಮಾಡಿದ ಖಾಕಿ‌ ಪಡೆ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮದ ಯುವ ಉದ್ಯಮಿ ರಾಹುಲ್ ಬಿರಾದಾರ ಪ್ರೇಮ ಪ್ರಕರಣದಲ್ಲಿ (Murder Case) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಹಾಗೂ ಆರೋಪಿಯಾಗಿದ್ದ ಯುವತಿ ತಂದೆ ಪರಶುರಾಮ ಮದರಿ ಅವರ ಜೀಪ ಚಾಲಕ ನೀಲಕಂಠ ಹರನಾಳನನ್ನು ಶನಿವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Join Our Telegram: https://t.me/dcgkannada

ಘಟನೆಯ ಕುರಿತು ಮಾಹಿತಿ ನೀಡಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಮೇ 26 ರಂದು ನಡೆದಿದ್ದ ಢವಳಗಿಯ ರಾಹುಲ್ ಬಿರಾದಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಆರೋಪಿ ಜೈಲಿನಲ್ಲಿದ್ದು ಜೀಪ ಚಾಲಕ ನೀಲಕಂಠ ಹರನಾಳನನ್ನು ಬಂಧಿಸಿದ್ದೇವೆ.

ಪ್ರಕರಣದಲ್ಲಿ (Murder Case) ಯುವತಿ ಐಶ್ವರ್ಯಾ ಶಿಕ್ಷಣ ಮುಂದುವರೆಸಿರುವ ಕಾರಣ ಆಕೆಗೆ ಜಾಮೀನು ಸಿಕ್ಕಿದ್ದು ಇನ್ನುಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಸದ್ಯಕ್ಕೆ ಬಂಧಿತನಾದ ನೀಲಕಂಠನಿಂದ ಘಟನೆಯ ದಿನ ಏನೇನು ನಡೆದಿದೆ ಎಂಬುದನ್ನು ಸ್ಥಳ ಮಹಜರು ನಡೆಸಿದ್ದು ವಿಚಾರಣೆ ಮುಂದುವರೆಸಿದ್ದೇವೆ. ಘಟನೆಯ ದಿನ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್

ನನ್ನ ಮಗನನ್ನು ಕಳೆದುಕೊಂಡು ಮೂರು ತಿಂಗಳು ಗತಿಸಿವೆ.ಆದರೆ ಕೆಲವರು ಪ್ರಕರಣದಲ್ಲಿ ನಾವು ಹಿಂದೆ ಸರಿದಿದ್ದೇವೆ ಎಂಬ ವದಂತಿ ಹರಡಿಸಿದ್ದರು. ಆದರೆ ಪೊಲೀಸರ ಮೇಲೆ ನಮಗೆ ನಂಬಿಕೆ ಇದ್ದು ಅವರು ತನಿಖೆಯನ್ನು ವ್ಯವಸ್ಥಿತವಾಗಿ ನಡೆಸುತ್ತಿದ್ದಾರೆ. ಈ (Murder Case) ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ನಮಗೆ ಸಮಾಧಾನವಿಲ್ಲ. ನಾವು ಯಾರೊಂದಿಗೂ ರಾಜಿ ಆಗಿಲ್ಲ ಎಂದು ರಾಹುಲ್ ಬಿರಾದಾರನ ತಂದೆ ರಾಮನಗೌಡ ಬಿರಾದಾರ ತಿಳಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ