ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ ಉದ್ಘಾಟನೆ,ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪರಶುರಾಮ ವಡ್ಡರ ಮಾತನಾಡಿ, ವೈದ್ಯಕೀಯ ಸೇವೆಯನ್ನು ಜನರು ಮೆಚ್ಚುವಂತೆ ನೀಡುತ್ತಿರುವ ಎಲ್ಲ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಎಲ್ಲರೂ ತುಂಬಾ ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದರು.

ಡಾ.ಅನುಪಮಾ ಶೆಟ್ಟಿ, ಹಿರಿಯ ಶುಶ್ರೂಷಅಧಿಕಾರಿಗಳಾದ ಸಂಜಯ ಭೋಸಲೆ,ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಅಯ್ಯಮ್ಮ ಕೊಣ್ಣೂರ, ಶಾಂತಾ ಮೇಟಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ವಿಠ್ಠಲ ಕಿಲಾರಟ್ಟಿ ಮಾತನಾಡಿದರು.

ಸಂಘದ ಉಪಾಧ್ಯಕ್ಷ ಅವಪ್ಪ ಅವನ್ನವರ, ಖಜಾಂಚಿ ಶೇಖಪ್ಪ ಬಿರಾದಾರ, ಸಂಘಟನಾ ಕಾರ್ಯದರ್ಶಿ ಮುನಾವರಪಾಷಾ ಹೊನ್ನುಟಗಿ, ಜಂಟಿ ಕಾರ್ಯದರ್ಶಿ ಜ್ಯೋತಿ ಕೋಳೂರಗಿ, ಸಚೀನ ರಾಥೋಡ, ಸಂತೋಷ ಅಂಗಡಿಗೇರಿ, ಜಿಲ್ಲಾ ಕಾರ್ಯದರ್ಶಿ ಯಲಗೂರೇಶ ತೊನಶ್ಯಾಳ,ಆಸ್ಪತ್ರೆಯ ಸಿಬ್ಬಂದಿ ಬಸವರಾಜ ಹಾವೇರಿ, ವಿಜಯ ಮಾಂತೇಶ ಪವಾಡಶೆಟ್ಟಿ, ದಾವೂದ ಮಕಾನದಾರ, ಬಸವರಾಜ ಬಡಿಗೇರ, ಎಂ.ಎಸ್. ಗೌಡರ, ಮಲ್ಲು ತಂಗಡಗಿ, ಶ್ರೀಕಾಂತ ಸಜ್ಜನ, ಕಲ್ಯಾಣಿ ಕೊಣ್ಣೂರ, ಓಲೆಕಾರ್, ರಾಜಶ್ರೀ ಹೊಕ್ರಾಣಿ, ರೇಖಾ ಜಾಯಗೊಂಡ, ನಸ್ರೀನ ಕೆ, ಶಿಲ್ಪ, ಭಾರತಿ, ರೇಷ್ಮಾ, ಸಲೀಂ ನದಾಫ,ಎಲ್ಲ ವಿಭಾಗದ ಇದ್ದರು.
ಪ್ರಧಾನ ಕಾರ್ಯದರ್ಶಿ ಮಹಮ್ಮದರಫೀಕ ಬಾಗವಾನ ಸ್ವಾಗತಿಸಿದರು.ಸಂಘದ ಅಧ್ಯಕ್ಷ ಶಿವಣ್ಣ ಎಸ್.ಮಾಗಿ ನಿರೂಪಿಸಿದರು. ಹಿರಿಯ ಸಲಹೆಗಾರರಾದ ಕಾಶಿನಾಥ ವಗದುರ್ಗಿ ವಂದಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ