ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ನಿನ್ನೆಯಷ್ಟೇ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಆದೇಶ ವಿರೋಧಿಸಿದ್ದ ಯತ್ನಾಳ ಅವರ ಬೆಂಬಲಿಗ ಕಾರು ಅಫಘಾತದಲ್ಲಿ ಇಂದು ಸಾವನ್ನಪ್ಪಿದ್ದಾನೆ!

ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ನಿನ್ನೆಯೇ ಅವರ ಬೆಂಬಲಿಗ ಹಾಗೂ ಎಸ್‌ಟಿ ಮೋರ್ಚಾದ ಪದಾಧಿಕಾರಿ ಸಂತೋಷ ಎಂಬುವವರು ರಾಜೀನಾಮೆ ನೀಡಿದ್ದರು. ಇಂದು ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು, ಜನರಿಂದ ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಕಾದು ನೋಡಿ.. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬಿಜೆಪಿ ನಡೆಗೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಸಂತೋಷ್‌ ಮಾಡಿದ್ದರು. ಇದೀಗ ದುರಂತವೆಂಬಂತೆ ಅಪಘಾತದಲ್ಲಿ ಅವರೇ ಕೊನೆಯುಸಿರೆಳೆದಿದ್ದಾರೆ.

ಯತ್ನಾಳ ಅವರ ಉಚ್ಚಾಟನೆ ಹಿನ್ನೆಲೆಯಲ್ಲಿ ಈಗಾಗಲೇ ಅವರ ಬೆಂಬಲಿಗರು, ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಲ್ಲದೇ ಹೋರಾಟಕ್ಕೂ ಸಜ್ಜಾಗುತ್ತಿದ್ದಾರೆ.

ಯತ್ನಾಳ ಪಕ್ಷದಲ್ಲಿ ಇದ್ದಾಗಲೇ ಅವರನ್ನು ನಿಯಂತ್ರಿಸಲು ವಿಫಲವಾದ ಹೈಕಮಾಂಡ್ ಈಗ ಅವರಿಂದ ಪಕ್ಷಕ್ಕೆ ಆಗುವ ನಷ್ಟವನ್ನು ಹೇಗೆ ಸರಿದೂಗಿಸುತ್ತದೆ. ಇಲ್ಲಿಯ ವರೆಗೂ ಅವರೊಂದಿಗೆ ಗುರುತಿಸಿಕೊಂಡ ಮಿತ್ರರ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

ಉಚ್ಚಾಟನೆಯ ನಮತರ ಈವರೆಗೂ ಮಾಧ್ಯಮಗಳು ಸೇರಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಸದ್ಯ ಯತ್ನಾಳ ಅವರು ಚಿಂಚೊಳ್ಳಿಯಲ್ಲಿ ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

Latest News

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು