ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ನವದೆಹಲಿ: ಮಾತನಾಡುವುದಕ್ಕೆ ಮತ್ತು ಸೆಕ್ಸ್ ಮಾಡುವುದಕ್ಕೂ ಎಂದು ಪತ್ನಿ ಹಣ ಕೇಳುತ್ತಾಳೆ ಎಂಬ ಪತಿ ನೋವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್ ನೀಡಿದ ಘಟನೆ ತೈವಾನ್‌ನಲ್ಲಿ ನಡೆದಿದೆ.

Join Telegram: https://t.me/dcgkannada

ತನ್ನ ಪತ್ನಿ ಬಳಿ ಒಂದು ಬಾರಿ ಮಾತನಾಡಲು ಅಥವಾ ಸೆಕ್ಸ್ ಮಾಡಲು ಇಂತಿಷ್ಟು ಎಂದು ಹಣ ನಿಗದಿ ಮಾಡಿದ್ದಾಳೆ. ಹೀಗಾಗಿ ನನಗೆ ನೋವಾಗಿದೆ ಎಂದು ಕೋರ್ಟ್ ಮೊರೆ ಹೋಗಿದ್ದ. ಆತನ ಮನವಿ ಆಲಿಸಿದ ಕೋರ್ ಆತನಿಗೆ ಡೈವೋರ್ಸ್ ನೀಡಿದೆ.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

2014ರಲ್ಲಿಮದುವೆಯಾದ ಇವರಿಗೆ ಮಕ್ಕಳಿದ್ದಾರೆ. ಆರಂ ಭದಲ್ಲಿ ಚೆನ್ನಾಗಿದ್ದ ಇವರ ದಾಂಪತ್ಯ ಜೀವನ ಕಾಲ ಕಳೆ ದಂತೆ ಪತ್ನಿ ಪತಿಯೊಂದಿಗೆ ಲೈಂಗಿಕ ಕ್ರಿಯೆಯನ್ನು ತಿರಸ್ಕರಿ ಸುತ್ತಿದ್ದಳು. ಇವರಿಬ್ಬರ ಹೆಚ್ಚಾಗಿ ಸಂದೇಶ ಕಳುಹಿಸುವ ಅಪ್ಲಿಕೇಷನ್‌ಗಳಲ್ಲೇ ಸಂಭಾಷಣೆ ನಡೆಯುತ್ತಿತ್ತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ