ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಸುಗಮವಾಗಿ ,ಸರಳವಾಗಿ ಸರಕಾರ ನಡೆದಿದೆ.ಮಂತ್ರಿ ಮಂಡಲದ ಬದಲಾವಣೆ ಆಗುವುದು ಸಹಜ.ಕೆಲವರು ಬದಲಾಗುತ್ತಾರೆ.ಹೋದ ಸಲ ನನ್ನ ಹೆಸರು ಲೀಸ್ಟ್ನಲ್ಲಿ ಹೆಸರಿತ್ತು.ಕೊನೆಯ ಕ್ಷಣದಲ್ಲಿ ಕೈ ಬಿಟ್ಟರು.ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು ಅವರಲ್ಲಿ ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಿದರೆ ಆ ಸ್ಥಾನಕ್ಕೆ ಹಿರಿಯನಾದ ನನ್ನನ್ನು ಪರಿಗಣಿಸಬೇಕು ಎಂದು ಹೈಕಮಾಂಡ್‌ಗೆ ವಿನಂತಿಸಿದ್ದೇನೆ.ಹೈಕಮಾಂಡ್ ಯಾರಿಗೆ ಸೂಚನೆ ಕೊಡುತ್ತದೆಯೋ ಅದರಂತೆ ನಡೆಯುತ್ತೇವೆ.ನಾನು ಯಾರಿಗೂ ಸ್ಥಾನ ತ್ಯಾಗ ಮಾಡಲು ಹೇಳುವುದಿಲ್ಲ.ಅಲ್ಲದೇ ಅಷ್ಟು ದೊಡ್ಡವನು ನಾನಲ್ಲ ಎಂದು ತಿಳಿಸಿದ ನಾಡಗೌಡ, ಈ ಬಾರಿ ನನ್ನನ್ನು ಮಂತ್ರಿ ಮಾಡುವ ಆಶ್ವಾಸನೆಯನ್ನು ಹೈಕಮಾಂಡ್‌ನಿoದ ಸಿಕ್ಕಿದೆ.ಸಂಪುಟದಲ್ಲಿ ಇರುವ ವಿಶ್ವಾಸ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ಯಮಿ ಶರಣು ಸಜ್ಜನ,ಸಿಕಂದರ ಜಾನ್ವೆಕರ,ರಾಜು ರಾಯಗೊಂಡ,ಶಿವು ಶಿವಪೂರ, ರಾಜು ಗೌಡರ,ರಾಯನಗೌಡ ತಾತರೆಡ್ಡಿ ಇದ್ದರು.

ನನಗೆ ನೋವಾಗಿದೆ’:

ಈ ಸಲದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುದ್ದೇಬಿಹಾಳದಿಂದ ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದೇವು.ಆದರೆ ಅದಕ್ಕೆ ಸಂಬoಧಿಸಿದ ಇಲಾಖೆಯಿಂದ ಸ್ಪಂದನೆ ದೊರೆಯಲಿಲ್ಲ.ಅಲ್ಲದೇ ಕೆಲವು ನಿಗಮ ಮಂಡಳಿಗಳಿಗೆ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವಂತೆ ಪತ್ರ ಬರೆದಿದ್ದರೂ ಅದಕ್ಕೂ ಈವರೆಗೆ ಯಾವುದೇ ಉತ್ತರ ಬಂದಿಲ್ಲ.ಇದರಿoದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಶಾಸಕ ನಾಡಗೌಡ ತಿಳಿಸಿದರು.ಹೈಕಮಾಂಡ್ ಹೇಳಿದರೆ ಇವತ್ತೇ ನನ್ನ ನಿಗಮದ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡುವೆ ಎಂದೂ ತಿಳಿಸಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ