Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ