Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್‌ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ