Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್