Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು