Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ