Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ