Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ