Three bills signed, two more pending

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಬೆಂಗಳೂರು: ಸರಕಾರದ ರಾಜಭವನ ಹಾಗೂ ನಡುವಿನ ತಿಕ್ಕಾಟದ ಮುಂದುವರಿದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಐದು ವಿಧೇಯಕವನ್ನು ವಾಪಸು ಕಳುಹಿಸಿದ್ದ ರಾಜ್ಯಪಾಲರು, ಇದೀಗ ಮೂರು ವಿಧೇಯಕಗಳಿಗೆ ಸಹಿಹಾಕಿದ್ದು, ಎರಡು ವಿಧೇಯಕವನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ರಾಜ್ಯ ಸರಕಾರ ಒಟ್ಟು 11 ಮಸೂದೆಗಳಿಗೆ ಅಂಕಿತ ಕೋರಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಎಲ್ಲವನ್ನೂ ರಾಜ್ಯಪಾಲರು ಹೆಚ್ಚಿನ ವಿವರಣೆ ಕೋರಿ ಸರಕಾರಕ್ಕೆ ವಾಪಸ್ ಕಳುಹಿಸಿದ್ದರು. ಈ ಪೈಕಿ ಐದು ಮಸೂದೆಗಳನ್ನು ಮರುಪರಿಶೀಲಿಸಿ, ಹೆಚ್ಚಿನ ವಿವರಣೆಗಳನ್ನು ಲಗತ್ತಿಸಿ ಮತ್ತೆ ರಾಜಭವನಕ್ಕೆ ರವಾನಿಸಲಾಗಿತ್ತು.

ಇದೀಗ ಈ ಪೈಕಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ-2023, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ-2024, ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಮಸೂದೆಗಳಿಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.

ಇದನ್ನೂ ಓದಿ: Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಇನ್ನುಳಿದಂತೆ, ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ -2024 ಅನ್ನು ಮುಂಬರುವ ಅಧಿವೇಶನದ ವಿಧಾನ ಮಂಡಲದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ