Three bills signed, two more pending

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಬೆಂಗಳೂರು: ಸರಕಾರದ ರಾಜಭವನ ಹಾಗೂ ನಡುವಿನ ತಿಕ್ಕಾಟದ ಮುಂದುವರಿದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಐದು ವಿಧೇಯಕವನ್ನು ವಾಪಸು ಕಳುಹಿಸಿದ್ದ ರಾಜ್ಯಪಾಲರು, ಇದೀಗ ಮೂರು ವಿಧೇಯಕಗಳಿಗೆ ಸಹಿಹಾಕಿದ್ದು, ಎರಡು ವಿಧೇಯಕವನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ರಾಜ್ಯ ಸರಕಾರ ಒಟ್ಟು 11 ಮಸೂದೆಗಳಿಗೆ ಅಂಕಿತ ಕೋರಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಎಲ್ಲವನ್ನೂ ರಾಜ್ಯಪಾಲರು ಹೆಚ್ಚಿನ ವಿವರಣೆ ಕೋರಿ ಸರಕಾರಕ್ಕೆ ವಾಪಸ್ ಕಳುಹಿಸಿದ್ದರು. ಈ ಪೈಕಿ ಐದು ಮಸೂದೆಗಳನ್ನು ಮರುಪರಿಶೀಲಿಸಿ, ಹೆಚ್ಚಿನ ವಿವರಣೆಗಳನ್ನು ಲಗತ್ತಿಸಿ ಮತ್ತೆ ರಾಜಭವನಕ್ಕೆ ರವಾನಿಸಲಾಗಿತ್ತು.

ಇದೀಗ ಈ ಪೈಕಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ-2023, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ-2024, ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಮಸೂದೆಗಳಿಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.

ಇದನ್ನೂ ಓದಿ: Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಇನ್ನುಳಿದಂತೆ, ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ -2024 ಅನ್ನು ಮುಂಬರುವ ಅಧಿವೇಶನದ ವಿಧಾನ ಮಂಡಲದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Latest News

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ