Three bills signed, two more pending

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಬೆಂಗಳೂರು: ಸರಕಾರದ ರಾಜಭವನ ಹಾಗೂ ನಡುವಿನ ತಿಕ್ಕಾಟದ ಮುಂದುವರಿದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಐದು ವಿಧೇಯಕವನ್ನು ವಾಪಸು ಕಳುಹಿಸಿದ್ದ ರಾಜ್ಯಪಾಲರು, ಇದೀಗ ಮೂರು ವಿಧೇಯಕಗಳಿಗೆ ಸಹಿಹಾಕಿದ್ದು, ಎರಡು ವಿಧೇಯಕವನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ರಾಜ್ಯ ಸರಕಾರ ಒಟ್ಟು 11 ಮಸೂದೆಗಳಿಗೆ ಅಂಕಿತ ಕೋರಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಎಲ್ಲವನ್ನೂ ರಾಜ್ಯಪಾಲರು ಹೆಚ್ಚಿನ ವಿವರಣೆ ಕೋರಿ ಸರಕಾರಕ್ಕೆ ವಾಪಸ್ ಕಳುಹಿಸಿದ್ದರು. ಈ ಪೈಕಿ ಐದು ಮಸೂದೆಗಳನ್ನು ಮರುಪರಿಶೀಲಿಸಿ, ಹೆಚ್ಚಿನ ವಿವರಣೆಗಳನ್ನು ಲಗತ್ತಿಸಿ ಮತ್ತೆ ರಾಜಭವನಕ್ಕೆ ರವಾನಿಸಲಾಗಿತ್ತು.

ಇದೀಗ ಈ ಪೈಕಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ-2023, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ-2024, ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಮಸೂದೆಗಳಿಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.

ಇದನ್ನೂ ಓದಿ: Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಇನ್ನುಳಿದಂತೆ, ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ -2024 ಅನ್ನು ಮುಂಬರುವ ಅಧಿವೇಶನದ ವಿಧಾನ ಮಂಡಲದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Latest News

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ