Time9news channel launched by Sitaram serial lead actor

ಸೀತಾರಾಮ ಧಾರವಾಹಿಯ ನಾಯಕ ನಟನಿಂದ Time9news ಚಾನೆಲ್ ಉದ್ಘಾಟನೆ..

ಸೀತಾರಾಮ ಧಾರವಾಹಿಯ ನಾಯಕ ನಟನಿಂದ Time9news ಚಾನೆಲ್ ಉದ್ಘಾಟನೆ..

Time9news ….
ಈಗಿನ ಮಾಧ್ಯಮ ಲೋಕದಲ್ಲಿ ಬಹಳಷ್ಟು ಹೆಸರು ಮಾಡುತ್ತಾ ಮುನ್ನುಗ್ಗುತ್ತಿರುವ ವಾಹಿನಿ. ನಮ್ಮ ನಡೆ ನ್ಯಾಯದ ಕಡೆ ಎಂದೆ ನ್ಯಾಯದ ಪರ ಹೋರಾಡುತ್ತಿರುವ ಸುದ್ದಿ ವಾಹಿನಿ ಎಂದರೆ ಅದು Time9news.

ಪ್ರತಿಕ್ಷಣಕ್ಕೂ ಅಚ್ಚರಿಯ ಸುದ್ದಿ ನೀಡುತ್ತಿರುವ Time9news.. ಇದೀಗ ಸ್ಯಾಟಲೈಟ್ ಚಾನೆಲ್ ಆಗಲು ಮುನ್ನುಗ್ಗುತ್ತಿರುವ ವಾಹಿನಿಯಾಗಿದೆ. Time9news CEOಹಾಗಿರುವ ದರ್ಶಕ್ ಆನಂದ್ ಸಿನಿಮಾ ಹಾಗೂ ಸೀರಿಯಲ್ ಕಲಾವಿದರ ಜೊತೆ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿರುವ ವ್ಯಕ್ತಿ.

ಮಾಧ್ಯಮ ಸುದ್ದಿಯಲ್ಲಿ ಬಹಳಷ್ಟು ಹೆಸರು ಮಾಡುತ್ತಿರುವ ದರ್ಶಕ್ ಆನಂದ್ ಇದೇ ರೀತಿ ಮುನ್ನುಗ್ಗಬೇಕೆಂದು ಹಾರೈಸೋಣ.

(Advertisement)

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್