To what extent are we Lingayats practicing religion: MLA Vijayananda Kashappan's question

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರ
ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಸವ ಮಂಟಪದಲ್ಲಿ ಸೋಮವಾರ ಸಂಜೆ ನಡೆದ ಶ್ರಾವಣ ಮಾಸದ ವಚನ ದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ನಡೆದು ಬಂದ ಪಾರಂಪರಿಕ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದು. ಲಿಂಗಾಯತರು ಸಂಸ್ಕಾರ, ಸಂಸ್ಕೃತಿ ಜೊತಗೆ ಮಾನವೀಯತೆ ಕಲಿಸಿದ ಧರ್ಮ ಪಾಲನೆ ಮಾಡುವುದು ನಮ್ಮಲ್ಲರ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಧರ್ಮ ಪಾಲನೆಯನ್ನು ಮಾಡುವುದನ್ನು ಲಿಂಗಾಯತರು ಮರೆತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಮತ್ತು ಮೊಮ್ಮಕಳಿಗೆ ಧರ್ಮ ಪಾಲನೆಯನ್ನು ಕಡ್ಡಾಯವಾಗಿ ಮಾಡಿದರೆ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಚಿತ್ತರಗಿ ಸಂಸ್ಥಾನದ ಇಳಕಲ್‌ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬದುಕು ಕಟ್ಟಿಕೊಂಡವರು ಸಹ ಧಾರ್ಮಿಕ ಅಂಧ ಶ್ರದ್ಧೆ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಲಿಂಗಾಯತರು ಲಿಂಗಾಯತ ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿರೂರಿನ ವಿಜಯ ಮಹಾಂತ ತೀರ್ಥದ ಬಸವಲಿಂಗ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರು ವಚನಗಳನ್ನು ಭಕ್ತಿಯಿಂದ ಓದಬೇಕು. ಲಿಂಗ ಪೂಜೆಯನ್ನು ಮಾಡಬೇಕು. ಹಣೆಯಲ್ಲಿ ವಿಭೂತಿಯನ್ನು ಧರಿಸಬೇಕು. ಮಕ್ಕಳಿಗೆ ಲಿಂಗವನ್ನು ಕಟ್ಟಬೇಕು ಎಂದು ತಿಳಿಸಿದರು.

ಸಂತೆ ಕಡೂರಿನ ನವಲಿಂಗ ಸ್ವಾಮೀಜಿ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮದ ಪ್ರವಚನಕಾರ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು.

ಎಸ್.ಎನ್.ಹಾದಿಮನಿ ಮತ್ತು ಭುವನೇಶ್ವರಿ ಮೆಣಸಿನಕಾಯಿ ಪ್ರವಚನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಲಿಂಗಸೂರನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ವಿರಕ್ತಮಠದ ವಿರತಿಶಾನಂದ ಸ್ವಾಮೀಜಿ, ಡಾವಣಗೇರಿಯ ಬಸವಚೇತನ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷ ರಾಜವ್ವ ಬದಾಮಿ, ಉಪಸ್ಥಿತರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ