Astrology Image of astrology

ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಮೇಷ ರಾಶಿ: ನಿಮ್ಮ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ.ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಷಭ ರಾಶಿ: ಇಂದು ಕೆಲವು ಸವಾಲುಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿದ್ದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದ ರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು.ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು.ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ .
(ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಸಿಂಹ ರಾಶಿ: ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು.ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವುದು.ನವಗ್ರಹ ಸ್ತೋತ್ರ ಪಠಿಸಿರಿ .(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು).

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ .ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗು ವರು.ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜನರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ .(ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಧನಸ್ಸು ರಾಶಿ:ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆ ಯು ಗೌರವ ಆದರಗಳನ್ನು ತಂದು ಕೊಡುವುದು.ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮಕರ ರಾಶಿ:ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣ ವಾಗುವುದು .ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು).

ಕುಂಭ ರಾಶಿ:ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ.ಪ್ರಶಂಸೆಗಳ ಸುರಿಮಳೆ ಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮೀನ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸು ವಿರಿ.ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು.ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ.
ಆರ್ಥಿಕ ಸ್ಥಿತಿ ಉತ್ತಮವಾಗಿರುವುದು .(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತಿಥಿ : ಚತುರ್ಥಿ
ನಕ್ಷತ್ರ : ಚಿತ್ತ ನಕ್ಷತ್ರ. ‌

ವಿನಾಯಕ ಕೂರಿಸಲು ಒಳ್ಳೆಯ ಸಮಯ :
05:00AM ರಿಂದ 07:00AM
08:00AM ರಿಂದ 09:00AM
10:30AM ರಿಂದ 12:00PM
04:00PM ರಿಂದ 5:30PM

ಈ ದಿನ ಸಂಜೆ ಚಂದ್ರನನ್ನು ನೋಡಬಾರದು.

ರಾಹುಕಾಲ:09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600