Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ