Train transport Vijayapur to Belgaum special train traffic in September

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ.

Join Our Telegram: https://t.me/dcgkannada

ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ರೈಲು (06556) ಸೆ.6ರಂದು ಬೆಳಗಾವಿಯಿಂದ ಬೆಳಗ್ಗೆ 8.45ಕ್ಕೆ ಹೊರಟು, ರಾತ್ರಿ 8ಕ್ಕೆ ಯಶವಂತಪುರ ತಲುಪಲಿದೆ.

ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್‌ (06557) ಸೆ.6ರಂದು ಯಶವಂತಪುರದಿಂದ ರಾತ್ರಿ 10.15ಕ್ಕೆ ಹೊರಟು, ಮರುದಿನ ಬೆಳಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು (06558) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಂವಿಟಿ ಬೆಂಗಳೂರು-ವಿಜಯ ಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ ಪ್ರೆಸ್ ರೈಲು ಸೆಪ್ಟೆಂಬರ್ 5, 7ರಂದು ಎಸ್‌ಎಂವಿಟಿ ಬೆಂಗಳೂರಿನಿಂದ (06577) ರಾತ್ರಿ 9ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2.5ಕ್ಕೆ ವಿಜಯಪುರ ತಲುಪಲಿದೆ. (Train transport)

ಹಿಂದಿರುಗುವಾಗ ರೈಲು (06578) ಸೆ. 6, 8 ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ. ಇನ್ನು, ಪ್ರಾಯೋಗಿಕವಾಗಿ ಮಲ್ಲೇಶ್ವರ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ (16228) ಮೂರು ತಿಂಗಳು ಅಕ್ಟೋಬರ್ 22ರಿಂದ ಜನವರಿ 2025 ರವರೆಗೆ 1 ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ