Train transport Vijayapur to Belgaum special train traffic in September

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ.

Join Our Telegram: https://t.me/dcgkannada

ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ರೈಲು (06556) ಸೆ.6ರಂದು ಬೆಳಗಾವಿಯಿಂದ ಬೆಳಗ್ಗೆ 8.45ಕ್ಕೆ ಹೊರಟು, ರಾತ್ರಿ 8ಕ್ಕೆ ಯಶವಂತಪುರ ತಲುಪಲಿದೆ.

ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್‌ (06557) ಸೆ.6ರಂದು ಯಶವಂತಪುರದಿಂದ ರಾತ್ರಿ 10.15ಕ್ಕೆ ಹೊರಟು, ಮರುದಿನ ಬೆಳಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು (06558) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಂವಿಟಿ ಬೆಂಗಳೂರು-ವಿಜಯ ಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ ಪ್ರೆಸ್ ರೈಲು ಸೆಪ್ಟೆಂಬರ್ 5, 7ರಂದು ಎಸ್‌ಎಂವಿಟಿ ಬೆಂಗಳೂರಿನಿಂದ (06577) ರಾತ್ರಿ 9ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2.5ಕ್ಕೆ ವಿಜಯಪುರ ತಲುಪಲಿದೆ. (Train transport)

ಹಿಂದಿರುಗುವಾಗ ರೈಲು (06578) ಸೆ. 6, 8 ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ. ಇನ್ನು, ಪ್ರಾಯೋಗಿಕವಾಗಿ ಮಲ್ಲೇಶ್ವರ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ (16228) ಮೂರು ತಿಂಗಳು ಅಕ್ಟೋಬರ್ 22ರಿಂದ ಜನವರಿ 2025 ರವರೆಗೆ 1 ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು