Train transport Vijayapur to Belgaum special train traffic in September

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ.

Join Our Telegram: https://t.me/dcgkannada

ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ರೈಲು (06556) ಸೆ.6ರಂದು ಬೆಳಗಾವಿಯಿಂದ ಬೆಳಗ್ಗೆ 8.45ಕ್ಕೆ ಹೊರಟು, ರಾತ್ರಿ 8ಕ್ಕೆ ಯಶವಂತಪುರ ತಲುಪಲಿದೆ.

ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್‌ (06557) ಸೆ.6ರಂದು ಯಶವಂತಪುರದಿಂದ ರಾತ್ರಿ 10.15ಕ್ಕೆ ಹೊರಟು, ಮರುದಿನ ಬೆಳಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು (06558) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಂವಿಟಿ ಬೆಂಗಳೂರು-ವಿಜಯ ಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ ಪ್ರೆಸ್ ರೈಲು ಸೆಪ್ಟೆಂಬರ್ 5, 7ರಂದು ಎಸ್‌ಎಂವಿಟಿ ಬೆಂಗಳೂರಿನಿಂದ (06577) ರಾತ್ರಿ 9ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2.5ಕ್ಕೆ ವಿಜಯಪುರ ತಲುಪಲಿದೆ. (Train transport)

ಹಿಂದಿರುಗುವಾಗ ರೈಲು (06578) ಸೆ. 6, 8 ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ. ಇನ್ನು, ಪ್ರಾಯೋಗಿಕವಾಗಿ ಮಲ್ಲೇಶ್ವರ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ (16228) ಮೂರು ತಿಂಗಳು ಅಕ್ಟೋಬರ್ 22ರಿಂದ ಜನವರಿ 2025 ರವರೆಗೆ 1 ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ