ಮುದ್ದೇಬಿಹಾಳ : ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ನಡೆದಿದೆ.
ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸಂಗಮೇಶ ಚಲವಾದಿ (35) ಮೃತಪಟ್ಟ ವ್ಯಕ್ತಿ.ಸಂಗಮೇಶ, ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ತನ್ನ ಕೆಲಸ ಮುಗಿದ ನಂತರ ಬೈಕ್ ನಲ್ಲಿ ತನ್ನೂರಿಗೆ ಹೊರಟಿದ್ದರು. ಎದುರಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ವೇಗವಾಗಿ ಬರುತ್ತಿರುವುದನ್ನು ಕಂಡು ಬೈಕ್ ಅನ್ನು ಪಕ್ಕದಲ್ಲಿ ನಿಲ್ಲಿಸಿದ್ದ. ಆದರೆ ಆತನ ಹತ್ತಿರ ಬರುತ್ತಿದ್ದಂತೆ ಟ್ರ್ಯಾಕ್ಟರ್ ಎಂಜಿನ್ ಮುಂದಕ್ಕೆ ಚಲಿಸುವಾಗ ಹಿಂಭಾಗದ ಟ್ರ್ಯಾಲಿಗಳು ಕಬ್ಬು ಸಮೇತ ಆಯತಪ್ಪಿ ಆತನ ಮೇಲೆ ಬಿದ್ದಿವೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ
ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ
Latest News
La Lotería de Pólvora con el Gallo de MyStake
Presentación y Temática MyStake Chicken es un juego de ruleta estilo
Chicken Road von InOut: Eine Abenteuerreise durch die Automatenglücksspiele
Das Slot-Spiel "Chicken Road" ist das Ergebnis der kreativen Arbeit des
La Strada dei Polli di Gioco Casino Slot
Introduzione Il casino slot "Chicken Road" è un gioco divertente e
ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ
ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಹೆಣ್ಣು ಮಕ್ಕಳ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ,ಚೇತನ್ ಹಿರಿಯ ಪ್ರಾಥಮಿಕ ಶಾಲೆಗೆ ದ್ವಿತೀಯ,ಕೆಜಿಎಸ್ ನಂ.2 ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡರು. ಪಥಸoಚಲನದಲ್ಲಿ ಎಸ್.ಎಸ್.ಎಂ ಪ್ರೌಢಶಾಲೆಗೆ ಪ್ರಥಮ, ಸಂತ ಕನಕದಾಸ ಶಾಲೆಗೆ ದ್ವಿತೀಯ , ರೇವಣಸಿದ್ದೇಶ್ವರ ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡರು. ಬಳಬಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಬಡಿಗೇರ ಹಾಗೂ ರಕ್ಕಸಗಿ ಕೆಪಿಎಸ್
ಮೊಬೈಲ್ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್
ಮುದ್ದೇಬಿಹಾಳ : ಸ್ವಾತಂತ್ರö್ಯಕ್ಕಾಗಿ ಮಡಿದ ಮಹನೀಯರ ತ್ಯಾಗ ಬಲಿದಾನದ ಸ್ಮರಣೆ ಮಾಡುವ ಕಾರ್ಯ ಆಗಬೇಕು.ಜಾತಿ, ಧರ್ಮ ಮರೆತು ನಾವೆಲ್ಲ ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ಯುವ ಪೀಳಿಗೆ,ವಿದ್ಯಾರ್ಥಿಗಳು ಮೊಬೈಲ್ದಲ್ಲಿ ಒಳ್ಳೆಯದನ್ನು ಗ್ರಹಿಸಬೇಕು.ಸ್ವಾತಂತ್ರ್ಯಕ್ಕಾಗಿ ದುಡಿದವರ ಚರಿತ್ರೆಯನ್ನು ಓದಬೇಕು.ದೇಶದ ಕೀರ್ತಿ ಹೆಚ್ಚಿಸಿ ಸಂಸ್ಕೃತಿ,ಆಟ,ಪಾಠದಲ್ಲಿ ಹೆಸರು ತರಬೇಕು ಎಂದರು. ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್



