Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು