Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮಾದಿಗ ಮತ್ತು ಸಂಬAಧಿತ ಉಪಜಾತಿಗಳ ಸಂಘಟನೆಗಳ ಪದಾಧಿಕಾರಿಗಳು, ದಲಿತಪರ ಸಂಘಟನೆ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ