Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ