Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ ನಾಲ್ಕು ಸಾವಿರ ಜನ ಕಾರ್ಯಕರ್ತರು,ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ ಮಂಡಲ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಕ್ಷೇತ್ರದಲ್ಲಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ಸಮಯದಲ್ಲಿ ಅವರನ್ನು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ ಗುರುಸ್ಪಂದನ ಶಿಕ್ಷಕರ ಬಳಗದ ಬಿ.ಎಚ್.ಮುದ್ನೂರ(312),ಎನ್.ಎಸ್.ತುರಡಗಿ(282),ಬಿ.ಎಸ್.ಹೊಳಿ(222),ಶಾಂತು ಬಿರಾದಾರ(195),ಆಯ್.ಎ.ಹಿರೇಮಠ(181),ಬಿ.ಎಚ್.ಭಗವತಿ(180),ರೇಣುಕಾ ಹಿರೇಮಠ(237),ಶೈಲಾ ಗೊಂಗಡಿ(209) ಆಯ್ಕೆಯಾಗಿದ್ದು ಸ್ವಾಭಿಮಾನ ಶಿಕ್ಷಕರ ಬಳಗದಿಂದ ಬಿ.ಎಸ್.ಶೇಖಣ್ಣವರ(241),ಎಸ್.ಟಿ.ಪಾಟೀಲ(205),ಎಸ್.ಆರ್.ರಾಠೋಡ(206) ಆಯ್ಕೆಯಾದರು.ರಾಧಾಕೃಷ್ಣನ್ ಬಳಗದಿಂದ ಸಿದ್ದನಗೌಡ ಬಿಜ್ಜೂರ(179) ಆಯ್ಕೆಯಾಗಿದ್ದಾರೆ. ಒಟ್ಟು 563 ಮತದಾರರಲ್ಲಿ 521 ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.9 ಪುರುಷ,3 ಮಹಿಳಾ ಸ್ಥಾನಗಳಿಗೆ 27 ಪುರುಷರ,8 ಮಹಿಳಾ ಶಿಕ್ಷಕರು ಸ್ಪರ್ಧೆಯಲ್ಲಿದ್ದರು ಎಂದು ಚುನಾವಣಾಧಿಕಾರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್.ಕವಡಿಮಟ್ಟಿ