Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ