Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ