Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ