Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್‌ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ ಕಚ್ಚಿ ಗಾಯಗೊಳಿಸಿದೆ ಎಂದು ವಾರ್ಡನ ಮುಖಂಡ ಮೊಹ್ಮದಅಜರುದ್ದೀನ ಮೂಲಿಮನಿ ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚಿದ ಕೂಡಲೇ ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ