Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್‌ಎಲ್ ಮುಖ್ಯ