Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ