ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ಶನಿವಾರ ಅವಿರೋಧ ಆಯ್ಕೆ ನಡೆದಿದೆ.

ಒಟ್ಟು 12 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಸಾಲಗಾರರ ಕ್ಷೇತ್ರದಿಂದ ಬಸನಗೌಡ ದ್ಯಾಪೂರ, ಸೋಮನಗೌಡ ಹಡಲಗೇರಿ, ಗಂಗಣ್ಣ ಪತ್ತಾರ, ಗೌಡಪ್ಪಗೌಡ ಅಸ್ಕಿ, ಅಶೋಕ ಯಾಳವಾರ,ಹಿಂದುಳಿದ ವರ್ಗ ಅ ಕ್ಷೇತ್ರದಿಂದ ಹಜರತ ಅವಟಿ, ಹಿಂದುಳಿದ ವರ್ಗ ಬ ಕ್ಷೇತ್ರದಿಂದ ಚಿದಾನಂದ ಕೇಸರಭಾವಿ, ಮಹಿಳಾ ಸಾಲಗಾರರ ಕ್ಷೇತ್ರದಿಂದ ಶಾಂತಮ್ಮ ಅಂಗಡಗೇರಿ, ಮಂಜುಳಾ ಇಂಗಳಗಿ, ಪ.ಪಂ ಸಾಲಗಾರರ ಕ್ಷೇತ್ರದಿಂದ ಗೋಪಾಲ ಕೂಡಗಿ, ಪರಿಶಿಷ್ಟ ಜಾತಿ ಸಾಲಗಾರ ಕ್ಷೇತ್ರದಿಂದ ಮರೆಪ್ಪ ಹರಿಜನ, ಬಿನ್ ಸಾಲಗಾರ ಕ್ಷೇತ್ರದಿಂದ ರಾಮನಗೌಡ ನೀರಲಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ತಿಳಿಸಿದ್ದಾರೆ.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.