Vijayapur DHO

ಡಿ.ಎಚ್.ಒ ಅಧಿಕಾರ ಸ್ವೀಕಾರ.. ಸನ್ಮಾನ

ಡಿ.ಎಚ್.ಒ ಅಧಿಕಾರ ಸ್ವೀಕಾರ.. ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಸಂಪತಕುಮಾರ ಗುಣಾರಿ ಅವರನ್ನು ಮುದ್ದೇಬಿಹಾಳದ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಸದಸ್ಯರಾದ ಸೌರಭ ಧಾರವಾಡಕರ, ಅಮರ ಜಾಧವ, ಭೀಮನಗೌಡ ಟಕ್ಕಳಕಿ, ಸಂತೋಷ ನಾಯಕ, ಶಿವು ದಡ್ಡಿ, ಅಲ್ಲಮಪ್ರಭು ಮಸೂತಿ, ಸುನಿಲ್ ಸಂಗಮ, ಪ್ರಕಾಶ ಮಡಿವಾಳರ ಇದ್ದರು.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

Latest News

ಬಸ್ ಸೇವೆಗೆ ಶಾಸಕ ನಾಡಗೌಡ ಚಾಲನೆ :           ಮುದ್ದೇಬಿಹಾಳ : ನಗರ ಸಾರಿಗೆಗೆ ಎರಡು ನೂತನ ಬಸ್

ಬಸ್ ಸೇವೆಗೆ ಶಾಸಕ ನಾಡಗೌಡ ಚಾಲನೆ : ಮುದ್ದೇಬಿಹಾಳ : ನಗರ ಸಾರಿಗೆಗೆ ಎರಡು ನೂತನ ಬಸ್

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಸಂಚರಿಸಲು ಆರಂಭಿಸಿರುವ ನಗರ ಸಾರಿಗೆ ಸಂಚಾರಕ್ಕೆ ಸಾರ್ವಜನಿಕರು,ಮಹಿಳೆಯರಿಗೆ ಅನುಕೂಲ

Online Casino Nederland Nieuwe spelers tot 250 extra speelgeld Hoogste RTP

Onze goksite heeft een vergunning van de Nederlandse Kansspelautoriteit (KSA) ontvangen

Review, Bonussen en Spelaanbod 2026

Door te kiezen voor 7Signs Casino, kiest u voor een betrouwbare

7 Signs Casino Play Now Get Started 1

Daarnaast kun je in het online casino verschillende tafelspellen spelen. Dit

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು. ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ಗ್ರಾಮ ಪಂಚಾಯತಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್ ಆದೇಶ ಹೊರಡಿಸಿದ್ದಾರೆ. ಸನ್ 2026-2031ರ ಅವಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(iii) ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ