Vijayapur DHO

ಡಿ.ಎಚ್.ಒ ಅಧಿಕಾರ ಸ್ವೀಕಾರ.. ಸನ್ಮಾನ

ಡಿ.ಎಚ್.ಒ ಅಧಿಕಾರ ಸ್ವೀಕಾರ.. ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಸಂಪತಕುಮಾರ ಗುಣಾರಿ ಅವರನ್ನು ಮುದ್ದೇಬಿಹಾಳದ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಸದಸ್ಯರಾದ ಸೌರಭ ಧಾರವಾಡಕರ, ಅಮರ ಜಾಧವ, ಭೀಮನಗೌಡ ಟಕ್ಕಳಕಿ, ಸಂತೋಷ ನಾಯಕ, ಶಿವು ದಡ್ಡಿ, ಅಲ್ಲಮಪ್ರಭು ಮಸೂತಿ, ಸುನಿಲ್ ಸಂಗಮ, ಪ್ರಕಾಶ ಮಡಿವಾಳರ ಇದ್ದರು.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

Latest News

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಮುದ್ದೇಬಿಹಾಳ : ಪುರಾಣ,ಪ್ರವಚನಗಳು ನಮ್ಮ ಬದುಕಿಗೆ ನೆಮ್ಮದಿಯ ಭಾವವನ್ನು ನೀಡುತ್ತವೆ ಎಂದು ತಾಳಿಕೋಟಿ-ಮುದ್ದೇಬಿಹಾಳ ಖಾಸ್ಗತೇಶ್ವರ

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್

ತೆರವಿಗೆ ಗಡುವು-ಹೋರಾಟ ಅಂತ್ಯ :                                       ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ:  ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ

ಸಾಲದ ಬಾಧೆ ತಾಳದೇ ಗಂಗೂರದಲ್ಲಿ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳದೇ ಗಂಗೂರದಲ್ಲಿ ರೈತ ಆತ್ಮಹತ್ಯೆ

ಮುದ್ದೇಬಿಹಾಳ : ಬೆಳೆದ ಬೆಳೆ ಸರಿಯಾಗಿ ಕೈಗೆ ಬಾರದ್ದನ್ನೇ ಮನಸಿಗೆ ಹಚ್ಚಿಕೊಂಡ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗಂಗೂರ ಗ್ರಾಮದಲ್ಲಿ ಬುಧವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ರೈತನನ್ನು ಗಂಗೂರ ಗ್ರಾಮದ ರಾಮಣ್ಣ ಮಲ್ಲಪ್ಪ ಓಲೇಕಾರ (65) ಎಂದು ಗುರುತಿಸಲಾಗಿದೆ.ಇವರಿಗೆ 3.10 ಎಕರೆ ಜಮೀನು ಗಂಗೂರದಲ್ಲಿದ್ದು ತೊಗರಿ ಬೆಳೆ ಬಿತ್ತನೆ ಮಾಡಿದ್ದರು.ಅತಿವೃಷ್ಟಿಯಿಂದ ಬೆಳೆ ಸರಿಯಾಗಿ ಬಂದಿರಲಿಲ್ಲ.ಬೆಳೆಗಾಗಿ ತಂಗಡಗಿ ಪಿಕೆಪಿಎಸ್‌ನಲ್ಲಿ 65 ಸಾವಿರ ರೂ.ಸಾಲ ಹಾಗೂ ಅವರಿವರ ಬಳಿ

ಬಿಎಎಸ್ ಇಂಟರ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ

ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಶುಭಹಾರೈಸಿದರು. ಮುದ್ದೇಬಿಹಾಳ: ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ, ವಿಕ್ರಾಂತ ಶಾರದಳ್ಳಿ ಕ್ರೀಡಾಪಟುಗಳನ್ನು ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು