Vijayapur DHO

ಡಿ.ಎಚ್.ಒ ಅಧಿಕಾರ ಸ್ವೀಕಾರ.. ಸನ್ಮಾನ

ಡಿ.ಎಚ್.ಒ ಅಧಿಕಾರ ಸ್ವೀಕಾರ.. ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಸಂಪತಕುಮಾರ ಗುಣಾರಿ ಅವರನ್ನು ಮುದ್ದೇಬಿಹಾಳದ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಸದಸ್ಯರಾದ ಸೌರಭ ಧಾರವಾಡಕರ, ಅಮರ ಜಾಧವ, ಭೀಮನಗೌಡ ಟಕ್ಕಳಕಿ, ಸಂತೋಷ ನಾಯಕ, ಶಿವು ದಡ್ಡಿ, ಅಲ್ಲಮಪ್ರಭು ಮಸೂತಿ, ಸುನಿಲ್ ಸಂಗಮ, ಪ್ರಕಾಶ ಮಡಿವಾಳರ ಇದ್ದರು.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

Latest News

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಜಲಾನಯನ ಇಲಾಖೆ,ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಡಿ.13 ರಂದು ಮದ್ಯಾಹ್ನ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ:               ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್

ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಮುದ್ದೇಬಿಹಾಳ : ದೇಶದಲ್ಲಿ ಬಡವ,ಬಲ್ಲಿದನಿಗೂ ಒಂದೇ ಮತಕ್ಕೆ ಅವಕಾಶ ಕಲ್ಪಿಸಿ ಮಹಿಳೆಯರಿಗೆ ಸಮಾನತೆಯ ಹಕ್ಕನ್ನು ನೀಡಿದ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಹಶೀಲ್ದಾರ್ ಕೀರ್ತಿ ಚಾಲಕ್, ಸಿಪಿಐ ಮೊಹ್ಮದಫಸಿವುದ್ದೀನ,ಬಿಇಒ ಬಿ.ಎಸ್.ಸಾವಳಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,ದಲಿತಪರ,ಪ್ರಗತಿಪರ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.