Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)


ನವದೆಹಲಿ: ಭಾರತಕ್ಕೆ ಅಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಉಬರ್ ಚಾಲಕನೊಬ್ಬ ಪಾಕಿಸ್ತಾನಿ ಪ್ರಯಾಣಿಕ ಹಾಗೂ ಆತನ ಭಾರತೀಯ ಸ್ನೇಹಿತೆಯನ್ನು ತಡರಾತ್ರಿ ಕ್ಯಾಬ್‌ನಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ.

ಈ ಘಟನೆಯೂ ಆಗಸ್ಟ್ 10ರ ತಡರಾತ್ರಿ ನವದೆಹಲಿಯಲ್ಲಿ ನಡೆದಿದೆ. ಪಾಕಿಸ್ತಾನಿ ಪುರುಷ ಹಾಗೂ ಭಾರತೀಯ ಮಹಿಳೆಯನ್ನು ಕ್ಯಾಬ್‌ನ ಚಾಲಕ ನಡುರಸ್ತೆಯಲ್ಲಿ ಬಿಟ್ಟು ಹೋಗುವುದು ವಿಡಿಯೋದಲ್ಲಿ ಸೆರೆಯಾಗಿದೆ.

Join Our Telegram: https://t.me/dcgkannada

ಕ್ಯಾಬ್ ಚಾಲಕ ಮಹಿಳೆಯನ್ನು ಮುಸ್ಲಿಂ ಎಂದು ಭಾವಿಸಿ, ಇದು ಹಿಂದೂಸ್ತಾನ್, ನಿಮ್ಮ ಪಾಕಿಸ್ತಾನವಲ್ಲ. ನೀವು ಹಲಾಲ್‌ನ ಸಂತತಿಗಳು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೆಲ್ಲವನ್ನು ರೆಕಾರ್ಡ್ ಮಾಡಿರುವ ಮಹಿಳೆ, “ಈ ವ್ಯಕ್ತಿ ರಾತ್ರಿ 12:30 ಕ್ಕೆ ನಮ್ಮನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದಾನೆ” ಎಂದು ತಿಳಿಸಿದ್ದಾರೆ.

ಮಹಿಳೆ ಹೇಳುವ ಪ್ರಕಾರ, ಆಕೆಯ ಸ್ನೇಹಿತ ಪಾಕಿಸ್ತಾನದಲ್ಲಿರುವ ತನ್ನ ಸಂಬಂಧಿಕರ ಬಗ್ಗೆ ಹಾಗೂ ತಾನು ದೆಹಲಿಗೆ ಬಂದಿರುವ ಬಗ್ಗೆ ಮಾತನಾಡುತ್ತಿದ್ದಾಗ ಕ್ಯಾಬ್ ಚಾಲಕ ತಪ್ಪಾಗಿ ಭಾವಿಸಿ ವಾಗ್ದಾಳಿಯನ್ನು ಪ್ರಾರಂಭಿಸಿದ್ದಾನೆ. ತಮ್ಮ ಮಾತುಗಳನ್ನು ನಿಯಂತ್ರಿಸಿ ಎಂದು ಕೇಳಿದರೂ ಕ್ಯಾಬ್‌ನಿಂದ ಹೊರದಬ್ಬಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನೆಟ್ಟಿಗರು ನೂರಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಭಾರತದ ಬಗ್ಗೆ ಅವಹೇಳನ ಮಾಡಿದ ಆರೋಪದ ಬಳಿಕ ಪ್ರಯಾಣಿಕರನ್ನು ಹೊರಹಾಕಿದ್ದಕ್ಕೆ ಹಲವು ಬಳಕೆದಾರರು ಉಬ‌ರ್ ಚಾಲಕನನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಚಾಲಕ ದುರ್ನಡತೆ ತೋರಿದ್ದಾನೆ. ಇಂತಹ ಚಾಲಕರನ್ನು ಕಂಪನಿ ಅಮಾನತು ಮಾಡಬೇಕೆಂದೂ ಆಗ್ರಹಿಸಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ