Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ