Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ