Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್