Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ