Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ