Rape in broad daylight in the middle of the road

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Ad
Ad

Viral news: ಬರೋಬ್ಬರಿ 71 ವರ್ಷದ ಡೊಮಿನಿಕ್ ಪೆಲ್ಲಿಕಾಟ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆತನ ಫೋನ್ ಮತ್ತು ಗ್ಯಾಜೆಟ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಹೇಯ ಕೃತ್ಯಯೊಂದು ಬಯಲಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಆತನ ಮೊಬೈಲ್ ನಲ್ಲಿದ್ದ ಮಹಿಳೆಯ ಪ್ರಜ್ಞಾಹೀನ ಸ್ಥಿತಿಯ ಫೊಟೋ ಪೊಲೀಸರಿಗೆ ಅನುಮಾನ ತರಿಸಿತ್ತು. ಈ ಕುರಿತು ವಿಚಾರಿಸಿದಾಗ ಶಾಕಿಂಗ್‌ ವಿಚಾರ ಬಾಯಿಬಿಟ್ಟಿದ್ದಾನೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಅವನ ಹೆಂಡತಿ. ಆಕೆ ಅತ್ಯಾಚಾರಕ್ಕೆ ತುತ್ತಾಗಿದ್ದಾಳೆ. ಈ ಘಟನೆ ತುಂಬಾ ವಿಚಿತ್ರವಾಗಿ ಕಂಡು ಬಂದ ಹಿನ್ನೆಲೆ ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ ಅಚ್ಚರಿ ಸಂಗತಿಗಳು ಬಹಿರಂಗಗೊಂಡಿವೆ.

ಫ್ರಾನ್ಸ್‌ನ ಡೊಮಿನಿಕ್ ಪೆಲ್ಲಿಕಾಟ್ ಫ್ರಾನ್ಸ್‌ನ ವಿದ್ಯುತ್ ಇಲಾಖೆಯಿಂದ ನಿವೃತ್ತರಾದರು. ಐವತ್ತು ವರ್ಷಗಳಿಂದ ತನ್ನ ಹೆಂಡತಿಯೊಂದಿಗೆ ಮನೆಯಲ್ಲಿದ್ದಾರೆ. ಅವಳಿಗೆ 70 ವರ್ಷ ವಯಸ್ಸು. ಕಳೆದ ಹದಿನಾಲ್ಕು ವರ್ಷಗಳಿಂದ ತನ್ನ ಪತ್ನಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿದ್ದ. ಅಷ್ಟೇ ಅಲ್ಲ, ಅಪರಿಚಿತರನ್ನು ಕರೆಸಿ ಅತ್ಯಾಚಾರ ಮಾಡಿಸಿದ್ದಾನೆ.

ಇದುವರೆಗೆ 72 ಜನರು ಆ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಕೆಲವರು ಎರಡು ಬಾರಿ ಬಂದವರೂ ಇದ್ದಾರೆ. ಅತ್ಯಾಚಾರ ಎಸಗಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆದರೆ, ಇದೆಲ್ಲವೂ ಪರಸ್ಪರ ಒಪ್ಪಿಗೆಯಿಂದ ನಡೆಯುತ್ತಿದೆ ಅಂತ ಅವರು ಭಾವಿಸಿದ್ದರು. ಇದು ಫ್ಯಾಂಟಸಿ ಅಂತ ತಿಳಿದ್ದರಂತೆ. ಅತ್ಯಾಚಾರ ಮಾಡಿಲ್ಲ ಎಂದು ಆರೋಪಿಗಳು ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Accident: ಕಾರುಗಳ ಮುಖಾಮುಖಿ ಡಿಕ್ಕಿ, ಎಂಟು ವರ್ಷದ ಮಗು ಸೇರಿ ಐವರ ದುರ್ಮರಣ

ಒಟ್ಟಿನಲ್ಲಿ, ಪತ್ನಿಯ ಮೇಲೆ ಮುದುಕ ಗಂಡನ ಅರಾಜಕತೆ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದೆ.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,