Rape in broad daylight in the middle of the road

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಬರೋಬ್ಬರಿ 71 ವರ್ಷದ ಡೊಮಿನಿಕ್ ಪೆಲ್ಲಿಕಾಟ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆತನ ಫೋನ್ ಮತ್ತು ಗ್ಯಾಜೆಟ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಹೇಯ ಕೃತ್ಯಯೊಂದು ಬಯಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಆತನ ಮೊಬೈಲ್ ನಲ್ಲಿದ್ದ ಮಹಿಳೆಯ ಪ್ರಜ್ಞಾಹೀನ ಸ್ಥಿತಿಯ ಫೊಟೋ ಪೊಲೀಸರಿಗೆ ಅನುಮಾನ ತರಿಸಿತ್ತು. ಈ ಕುರಿತು ವಿಚಾರಿಸಿದಾಗ ಶಾಕಿಂಗ್‌ ವಿಚಾರ ಬಾಯಿಬಿಟ್ಟಿದ್ದಾನೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಅವನ ಹೆಂಡತಿ. ಆಕೆ ಅತ್ಯಾಚಾರಕ್ಕೆ ತುತ್ತಾಗಿದ್ದಾಳೆ. ಈ ಘಟನೆ ತುಂಬಾ ವಿಚಿತ್ರವಾಗಿ ಕಂಡು ಬಂದ ಹಿನ್ನೆಲೆ ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ ಅಚ್ಚರಿ ಸಂಗತಿಗಳು ಬಹಿರಂಗಗೊಂಡಿವೆ.

ಫ್ರಾನ್ಸ್‌ನ ಡೊಮಿನಿಕ್ ಪೆಲ್ಲಿಕಾಟ್ ಫ್ರಾನ್ಸ್‌ನ ವಿದ್ಯುತ್ ಇಲಾಖೆಯಿಂದ ನಿವೃತ್ತರಾದರು. ಐವತ್ತು ವರ್ಷಗಳಿಂದ ತನ್ನ ಹೆಂಡತಿಯೊಂದಿಗೆ ಮನೆಯಲ್ಲಿದ್ದಾರೆ. ಅವಳಿಗೆ 70 ವರ್ಷ ವಯಸ್ಸು. ಕಳೆದ ಹದಿನಾಲ್ಕು ವರ್ಷಗಳಿಂದ ತನ್ನ ಪತ್ನಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿದ್ದ. ಅಷ್ಟೇ ಅಲ್ಲ, ಅಪರಿಚಿತರನ್ನು ಕರೆಸಿ ಅತ್ಯಾಚಾರ ಮಾಡಿಸಿದ್ದಾನೆ.

ಇದುವರೆಗೆ 72 ಜನರು ಆ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಕೆಲವರು ಎರಡು ಬಾರಿ ಬಂದವರೂ ಇದ್ದಾರೆ. ಅತ್ಯಾಚಾರ ಎಸಗಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆದರೆ, ಇದೆಲ್ಲವೂ ಪರಸ್ಪರ ಒಪ್ಪಿಗೆಯಿಂದ ನಡೆಯುತ್ತಿದೆ ಅಂತ ಅವರು ಭಾವಿಸಿದ್ದರು. ಇದು ಫ್ಯಾಂಟಸಿ ಅಂತ ತಿಳಿದ್ದರಂತೆ. ಅತ್ಯಾಚಾರ ಮಾಡಿಲ್ಲ ಎಂದು ಆರೋಪಿಗಳು ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Accident: ಕಾರುಗಳ ಮುಖಾಮುಖಿ ಡಿಕ್ಕಿ, ಎಂಟು ವರ್ಷದ ಮಗು ಸೇರಿ ಐವರ ದುರ್ಮರಣ

ಒಟ್ಟಿನಲ್ಲಿ, ಪತ್ನಿಯ ಮೇಲೆ ಮುದುಕ ಗಂಡನ ಅರಾಜಕತೆ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ